ಬಿಜೆಪಿಯಿಂದ ಉಚ್ಛಾಟಿಸಲ್ಪಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಗೆ ವಾಪಸ್ ಬರಲಿದ್ದಾರೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಯಾವುದೋ ಕೆಟ್ಟ ಘಳಿಗೆಯಲ್ಲಿ ಇದೆಲ್ಲಾ ನಡೆದಿದ್ದು, ಹೈಕಮಾಂಡ್ ಜೊತೆ ಮಾತನಾಡಿ ಅವರನ್ನು ವಾಪಸ್ ಕರೆತರುವ ಪ್ರಯತ್ನ ನಡೆಯಲಿದೆ ಎಂದಿದ್ದಾರೆ. ಪಕ್ಷದಲ್ಲಿ ಗೊಂದಲ ಪರಿಹಾರವಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯಿಂದ ಉಚ್ಛಾಟಿಸಲ್ಪಟ್ಟಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಿಜೆಪಿಗೆ ವಾಪಸ್ ಬರಲಿದ್ದಾರೆ ಎಂದು ಶಾಸಕ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಯಾವುದೋ ಕೆಟ್ಟ ಘಳಿಗೆಯಲ್ಲಿ ಇದೆಲ್ಲಾ ನಡೆದಿದ್ದು, ಹೈಕಮಾಂಡ್ ಜೊತೆ ಮಾತನಾಡಿ ಅವರನ್ನು ವಾಪಸ್ ಕರೆತರುವ ಪ್ರಯತ್ನ ನಡೆಯಲಿದೆ ಎಂದಿದ್ದಾರೆ. ಪಕ್ಷದಲ್ಲಿ ಗೊಂದಲ ಪರಿಹಾರವಾಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. Latest Karnataka news | Karnataka news today | Karnataka state news today | today Karnataka news | ಬೆಂಗಳೂರು ಸುದ್ದಿ | ಕರ್ನಾಟಕ ಸುದ್ದಿ